Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದಂಗಳವರ ಪಂಚಮ ಮಹಾಸಮಾರಾಧನಾ ಮಹೋತ್ಸವ

ಬೆಳಗಾವಿ : ಬೆಳಗಾವಿ ಆರ್ ಪಿ ಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠ ಹಾಗೂ ಸಭಾಭವನದಲ್ಲಿ ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದಂಗಳವರ ಪಂಚಮ ಮಹಾ ಸಮಾರಾಧನಾ ಮಹೋತ್ಸವ ಜ.1 ಮತ್ತು 2 ರಂದು ನಡೆಯಲಿದೆ.

ಜ.1 ರಂದು ಸಂಜೆ 4 ರಿಂದ 6 ಗಂಟೆವರೆಗೆ ಭಜನಾ ಮಂಡಳಿಯವರಿಂದ ಹರಿಭಜನೆ ಕಾರ್ಯಕ್ರಮ, ಸಂಜೆ 6 ರಿಂದ 8 ರವರೆಗೆ ಬೆಂಗಳೂರಿನ ವಿದ್ವಾನ್ ಶ್ರೀ ಅನಂತಚಾರ್ಯ ಕುಲಕರ್ಣಿ ಅವರಿಂದ ಶ್ರೀ ವಿಶ್ವೇಶ ತೀರ್ಥರ ಬಹುಮುಖ ವ್ಯಕ್ತಿತ್ವ ವಿಷಯವಾಗಿ ಪ್ರವಚನ ಏರ್ಪಡಿಸಲಾಗಿದೆ.

ಜ.2 ರಂದು ಬೆಳಗ್ಗೆ 6 ಕ್ಕೆ ಧನುರ್ಮಾಸ ಪೂಜೆ, 9 ಕ್ಕೆ ವಾಯುಸ್ತುತಿ, ಪುನಶ್ಚರಣ, 10:30 ಕ್ಕೆ ವಿದ್ವಾಂಸರಿಂದ ಶ್ರಾಸ್ತ್ರನುವಾದ ಹಾಗೂ ಪ್ರವಚನ, ಮಧ್ಯಾಹ್ನ 12:30ಕ್ಕೆ ರಥೋತ್ಸವ, ನೈವೇದ್ಯ, ಮಹಾ ಮಂಗಳಾರತಿ, 1 ಕ್ಕೆ ತೀರ್ಥ ಪ್ರಸಾದ, ಸೇವಾ ಕರ್ತೃಗಳಿಗೆ ಪ್ರಸಾದ ವಿತರಣೆ, ಸಂಜೆ 4 ಗಂಟೆಗೆ ಭಜನಾ ಮಂಡಳಿಯವರಿಂದ ಹರಿಭಜನೆ, 6 ರಿಂದ 8 ಗಂಟೆವರೆಗೆ ಹರಿ ಭಜನೋಪಾಸಕರ ತಂಡದಿಂದ ದಾಸವಾಣಿ ಕಾರ್ಯಕ್ರಮ, ಗಾಯಕ ದತ್ತಕುಮಾರ ಮುತಾಲಿಕ್ ದೇಸಾಯಿ ಹಾಗೂ ತಂಡದವರಿಂದ ಕಾರ್ಯಕ್ರಮ ನಡೆಯಲಿದೆ. ಯೋಗೇಶ್ ರಾಮದಾಸ್ ಹಾರ್ಮೋನಿಯಂ, ಕೃಷ್ಣ ತಬಲ ಸೇವೆ ನೀಡುವರು. ರಾತ್ರಿ 8 ರಿಂದ ಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀಕೃಷ್ಣ ಮಠದ ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ