Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ಮುಂದೆ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ನಿಷೇಧ

 

 

ಬೆಂಗಳೂರು : ಹೋಟೆಲ್ ಇಡ್ಲಿ ಅಸುರಕ್ಷಿತ ಎಂಬ ವರದಿ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಎಲ್ಲಾ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ವಿವಿಧೆಡೆ ಹೋಟೆಲ್ ಇಡ್ಲಿ ಅಸುರಕ್ಷಿತ ಎಂದು ಆಹಾರ ಇಲಾಖೆ ಪ್ರಯೋಗಾಲಯದ ವರದಿ ಬಂದಿದೆ. ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಕವರ್ ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಶಾಖದಿಂದ ಹಾನಿಕಾರಕ ರಾಸಾಯನಿಕವನ್ನು ಅದು ಬಿಡುಗಡೆ ಮಾಡುತ್ತದೆ. ಇಂತಹ ಇಡ್ಲಿ ಸೇವನೆಯಿಂದ ಕ್ಯಾನ್ಸರ್ ನಂತಹ ಕಾಯಿಲೆ, ಹೃದಯಾಘಾತ, ಬಂಜೆತನ, ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ತಜ್ಞರು ವರದಿ ನೀಡಿದ್ದರು.

ಬೆಂಗಳೂರಿನ ವಿವಿಧೆಡೆ 500 ಇಡ್ಲಿ ಮಾದರಿ ಸಂಗ್ರಹಿಸಲಾಗಿದ್ದು, 35 ಕಡೆಗಳಲ್ಲಿನ ಇಡ್ಲಿ ಅಸುರಕ್ಷಿತ ಎಂಬುದು ದೃಧಪಟ್ಟಿದೆ. ಇನ್ನಷ್ಟು ಇಡ್ಲಿ ಮಾದರಿ ವರದಿ ಬರಬೇಕಿದೆ. ಈ ಬೆಳವಣಿಗೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇನ್ಮುಂದೆ ಯಾವುದೇ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಕವರ್, ಬಾಕ್ಸ್ ಗಳನ್ನು ಬಳಸುವಂತಿಲ್ಲ. ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂಗ ಗ್ರಾಹಕರ ಅರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹೋಎಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗುತ್ತಿದೆ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿಯಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ಕಾರ್ಯಕರ್ತರನ್ನು ಮಧ್ಯದಲ್ಲೇ  ತಡೆದ ಪೊಲೀಸರು ಪುರಾಣ ಪ್ರಸಿದ್ಧ ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ   ಗಣೇಶನ ಮೂರ್ತಿ ರಕ್ಷಣೆಗೆ ಈ ಕ್ರಮನೀಟ್‌ ಪೇಪರ್ ಲೀಕ್ ವಿವಾದ ; ಶಿಕ್ಷಣ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ವಿನೀತ್ ಜೋಶಿ ಎತ್ತಂಗಡಿ, ಇಬ್ಬರು ಕಾರ್ಯದರ್ಶಿಗಳ ನೇಮಕಕೇಂದ್ರದ ಭರವಸೆ: ಸೊನಮ್ ವಾಂಗ್ಚೂಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್‌ಗೆ  ಬೆಳಗಾವಿ ಮಾರ್ಗದ ಕೂಗು: ಏನಿದು ಹೊಸ ತಿರುವು?ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಇಂದುಪ್ರಬಲ ಎಲ್ ನಿನೋ’ ನಡುವೆಯೂ ಭಾರತದ ಶೇ.95 ಭಾಗ ಮೋಡಗಳಿಂದ ಆವೃತ : ಮಳೆಗಾಲದ ಹಿಂದಿನ ವೈಜ್ಞಾನಿಕ ರಹಸ್ಯವೇನು ?ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಗುಜರಾತ್: ಹಲವು ನಗರಗಳು ಜಲಾವೃತ, ಗ್ರಾಮಗಳ ಸಂಪರ್ಕ ಕಡಿತ, ನೂರಾರು ಜನರ ಸ್ಥಳಾಂತರರಾಜಕೀಯ ಪ್ರಚೋದನೆಗೆ ವಿದ್ಯಾರ್ಥಿಗಳು ಬಲಿಯಾಗಬೇಡಿ: ಬಿಜೆಪಿ ಮುಖಂಡ ಕಿರಣ ಜಾಧವನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ