Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಕ್ರಮ ಮದ್ಯ ವಶಪಡಿಸಿಕೊಂಡ ಪೊಲೀಸರು

ಬೆಳಗಾವಿ :ದಿನಾಂಕ: 20-03-2024 ರಂದು ಅಬಕಾರಿ ಅಪರ ಆಯುಕ್ತರು ಬೆಳಗಾವಿ ಕೇಂದ್ರ ಸ್ಥಾನ, ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಬೆಳಗಾವಿ ವಿಭಾಗ ಅಬಕಾರಿ ಉಪ ಆಯುಕ್ತರು ಬೆಳಗಾವಿ ದಕ್ಷಿಣ ಜಿಲ್ಲೆ, ಅಬಕಾರಿ ಅಧೀಕ್ಷಕರು ರಾಮದುರ್ಗ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ಸವದತ್ತಿ ತಾಲೂಕಿನ ಮುನವಳ್ಳಿಯಿಂದ ಕಿಟದಾಳಕ್ಕೆ ಹೋಗುವ ರಸ್ತೆಯಲ್ಲಿ ರಸ್ತೆಗಾವಲು ಮಾಡುತ್ತಿರುವಾಗ ಬಸಪ್ಪ ಬಂಡ್ರೋಳ್ಳಿ ಎಂಬಾತನು ತನ್ನ ದ್ವಿಚಕ್ರ ವಾಹನದ ಮೇಲೆ ಅಕ್ರಮವಾಗಿ 8.640 ಲೀಟರ್ ಮದ್ಯವನ್ನು ಸಾಗಾಟ ಮಾಡುತ್ತಿರುವಾಗ ಸಿಕ್ಕಿದ್ದು ಸ್ಥಳ ಪಂಚನಾಮೆಯಡಿ ಮುದ್ದೆ ಮಾಲು ಹಾಗು ದ್ವಿಚಕ್ರ ವಾಹನ ನೊಂದಣಿ ಸಂಖ್ಯೆ ಕೆ- 69 ಇ-8594 ವನ್ನು ವಶಪಡಿಸಿಕೊಂಡು ಘೋರ ಪ್ರಕರಣವನ್ನು ದಾಖಲಿಸಲಾಗಿದೆ.

ಆರೋಪಿತನಿಗೆ ಸಿ ಆರ್ ಪಿ ಸಿ 41ಎ ರಡಿ ನೋಟಿಸ್ ಅನ್ನು ನೀಡಲಾಗಿರುತ್ತದೆ
ಜಪ್ತು ಮದ್ಯದ ಮೌಲ್ಯ-3850
ಜಪ್ತು ವಾಹನದ ಮೌಲ್ಯ-110000
ಒಟ್ಟು ಮೌಲ್ಯ - ರೂ. 1,13,850
ಈ ಪ್ರಕರಣವನ್ನು ಅಬಕಾರಿ ನಿರೀಕ್ಷಕರು ಸವದತ್ತಿ ವಲಯ ಅವರು ದಾಖಲಿಸಿಕೊಂಡಿರುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ