Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಪಿಐ ಗಡ್ಡೆಕರ್‌ಗೆ ರಾಷ್ಟ್ರಪತಿ ಹಾಗೂ ಮೂವರು ಪೊಲೀಸ್ ಅಧಿಕಾರಿಗಳಿಗೆ ಡಿಜಿ, ಐಜಿಪಿ ಪದಕ

news_1786723257_0_175.webp

 

ಬೆಳಗಾವಿ: ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ. ಆರ್. ಗಡ್ಡೆಕರ್ ರವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಿಕೆ ಹಾಗೂ ಪತ್ತೆ ಕಾರ್ಯದಲ್ಲಿ ಮತ್ತು ಸೈಬ‌ರ್ ಅಪರಾಧ ಪ್ರಕರಣಗಳ ಪರಿಣಾಮಕಾರಿ ತನಿಖೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ, 2026ನೇ ಸಾಲಿನ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನೀಡಲಾಗುವ  ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ” ವನ್ನು ನೀಡಿ ಪುರಸ್ಕರಿಸಲಾಗಿದೆ.


ಜೊತೆಗೆ ಬೆಳಗಾವಿ ನಗರದ ಸಿಎಆರ್‌ ಘಟಕದ ಆರ್ ಪಿಐ ಜಾಫರ್‌ಸಾಬ್ ಹೆಚ್ ಶೇಖ್, ಬೆಳಗಾವಿ ನಗರ ವಿಶೇಷ ವಿಭಾಗದ ಎಎಸ್ ಐ ಸಂಜೀವಕುಮಾರ ಕುರಾಡೆ ಹಾಗೂ ಬೆಳಗಾವಿ ನಗರದ ಸಿಸಿಆರ್‌ಬಿ ಘಟಕದ ಮಹಾದೇವ ಕಾಶಿದ ರವರು ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ, 2025-26ನೇ ಸಾಲಿನ “DG & IGP Commendation Disc” ಪದಕವನ್ನು ನೀಡಿ ಗೌರವಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಪಿಐ ಗಡ್ಡೆಕರ್‌ಗೆ ರಾಷ್ಟ್ರಪತಿ ಹಾಗೂ ಮೂವರು ಪೊಲೀಸ್ ಅಧಿಕಾರಿಗಳಿಗೆ ಡಿಜಿ, ಐಜಿಪಿ ಪದಕಮೂವರು ಮನೆಗಳ್ಳರನ್ನು ಬಂಧಿಸಿದ ಯಮಕನಮರಡಿ ಪೊಲೀಸರುಬೆಳಗಾವಿಗೆ ಸತೀಶ, ಉತ್ತರ ಕನ್ನಡಕ್ಕೆ ಲಕ್ಷ್ಮಣ ಸವದಿ ಉಸ್ತುವಾರಿ ಸಚಿವರಾಗಿ ನೇಮಕ ಬೆಳಗಾವಿಗೆ ಸತೀಶ, ಉತ್ತರ ಕನ್ನಡಕ್ಕೆ ಲಕ್ಷ್ಮಣ ಸವದಿ ಉಸ್ತುವಾರಿ ಸಚಿವರಾಗಿ ನೇಮಕ ಲಿಂಗರಾಜ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಣಬರಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನಪ್ರತಿಯೊಬ್ಬರಲ್ಲಿ ಪರಿಸರ ಸಂರಕ್ಷಣೆ ಪ್ರಜ್ಞೆಯನ್ನು ಜಾಗೃತಿಗೊಳಿಸಬೇಕು : ಎಸ್.ಬಿ.ತಾರದಾಳೆದೇಶದ ಅಭಿವೃದ್ಧಿಗೆ ಶ್ರಮಿಸುವುದು ನಿಜವಾದ ದೇಶಪ್ರೇಮ : ಎಸ್.ಬಿ.ತಾರದಾಳೆಶಿರಸಿಯ ಸುಪ್ರಸಿದ್ಧ. ಮಾರಿಕಾಂಬಾ ದೇಗುಲದಲ್ಲಿ ಭಕ್ತರಿಗೆ ಇನ್ನು ನಿರಂತರ ಲಡ್ಡು ಪ್ರಸಾದ ಲಭ್ಯಕರ್ನಾಟಕದಲ್ಲಿ ಗುಟ್ಕಾ-ಪಾನ್‌ ಮಸಾಲಾ ಮಾರಾಟ ನಿಷೇಧ ಆದೇಶ  ವಾಪಸ್ಪಡಿತರ ಚೀಟಿ -ಕೆವೈಸಿ ಕಡ್ಡಾಯ: ಮುಂದಿನ ತಿಂಗಳಿನಿಂದ ಪಡಿತರ ಸ್ಥಗಿತವಾಗದಿರಲು ಈಗಲೇ ಕ್ರಮ ತೆಗೆದುಕೊಳ್ಳಿ