Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರ್ಕಾರಿ ನೌಕರರ ಕರ್ತವ್ಯಕ್ಕೆ ಧಕ್ಕೆಪಡಿಸಿದರೆ ಜೈಲು ಶಿಕ್ಷೆ

ಬೆಂಗಳೂರು : ಸರ್ಕಾರಿ ನೌಕರರ ಹಾಗೂ ಸರ್ಕಾರಿ ಆಸ್ತಿಯ ಸಂರಕ್ಷಣೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ 2023 (ಜಿಎನ್ ಎಸ್ – 2023) ರ ಅಡಿಯಲ್ಲಿ ಇರುವ ಕಾಲಂ ಮತ್ತು ನಿಯಮಗಳು ಹಾಗೂ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ, ಆದ ಅಪರಾಧಗಳಿಗೆ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸುವ ಸಲುವಾಗಿ, ದೂರು ಕೊಡಲು ಇರುವ ಕಾಯ್ದೆ – ಕಾಲಂಗಳ ವಿವರ.

ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ ಸರ್ಕಾರಿ ಕೆಲಸಕ್ಕೆ ಅಡಚಣೆ ಮತ್ತು ನೌಕರರ ಮೇಲೆ ಹಲ್ಲೆ ಮಾಡುವುದು- ಕಾಲಂ ಮತ್ತು ಕಾಯ್ದೆ ೧೩೨ ಬಿ.ಎನ್.ಎಸ್. 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಭಯಪಡಿಸಿ ಹಣ ವಸೂಲಿ ಮಾಡುವುದು -308 (2) ಬಿ.ಎನ್.ಎಸ್. 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಂದ ಇತರೆ ಕಾರಣಗಳಿಂದ ಹಣ ಸುಲಿಗೆ ಮಾಡುವುದು- 309 (4) & (6) ಬಿ.ಎನ್.ಎಸ್. 10 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಕಛೇರಿ ಒಳಗಡೆ ಮತ್ತು ಆವರಣದ ಒಳಗೆ ಗುಂಪು ಜನ ಸೇರಿ ದೊಂಬಿ ಮಾಡುವುದು, ೧೮೯ (೨) ೧೯೦ ಬಿ.ಎನ್.ಎಸ್ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸುಳ್ಳು ದಾಖಲೆಗನ್ನು ಸೃಷ್ಠಿಸಿ ಸರ್ಕಾರಿ ಸೌಲಭ್ಯ ಪಡೆಯುವುದು. 336 (3) ಬಿ.ಎನ್.ಎಸ್. 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಆಸ್ತಿಗಳನ್ನು ಕಳವು ಮಾಡುವುದು 303 (2) 305 ಬಿ.ಎನ್.ಎಸ್. 3 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಜೀವ ಬೆದರಿಕೆ ಹಾಕುವುದು. 351 (2) & (03) ಬಿ.ಎನ್.ಎಸ್. 2 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಉದ್ಯೋಗಸ್ಥ ಗರ್ಭಿಣಿ ಮಹಿಳೆಯರನ್ನು ಕೆಲಸದಿಂದ ತೆಗೆದು ಹಾಕುವಂತಿಲ್ಲ (ಸರ್ಕಾರಿ / ಖಾಸಗಿ) 122 29 170 ಮಾತೃತ್ವ ಕಾಯ್ದೆ 1961 ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಮಹಿಳಾ ಸರ್ಕಾರಿ ನೌಕರರಿಗೆ ಕರ್ತವ್ಯದಲ್ಲದ್ದಾಗ ಹಲ್ಲೆ ಮತ್ತು ಮಾನಹಾನಿ ಮಾಡುವುದು. ೧೩೨, ೭೪ ೭೯ ಬಿ.ಎನ್.ಎಸ್. 2 ರಿಂದ 5 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ