Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಜಲಪಾತಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ಅರಣ್ಯ ವಲಯ ಹಾಗೂ ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಜಲಪಾತಗಳಿಗೆ ಸಾರ್ವಜನಿಕರು ಭೇಟಿ ನೀಡುತ್ತಿರುವುದು ಕಂಡು ಬಂದಿದೆ. ಹೀಗಾಗಿ, ಅರಣ್ಯ ಪ್ರದೇಶದಲ್ಲಿ ಮತ್ತು ಬೆಳಗಾವಿ ಜಲಪಾತಗಳಿಗೆ ಸದ್ಯ ಸಾರ್ವಜನಿಕರ ಪ್ರವೇಶದ ನಿರ್ಬಂಧವಿರುತ್ತದೆ. ಅರಣ್ಯ ಪ್ರದೇಶದ ಆಯಕಟ್ಟಿನ ಪ್ರದೇಶಗಳಲ್ಲಿ ಇಲಾಖಾ ಸಿಬ್ಬಂದಿಗಳನ್ನು ಸಾರ್ವಜನಿಕರ ಸುರಕ್ಷತೆಗಾಗಿ ನಿಯೋಜಿಸಲಾಗಿರುತ್ತದೆ.

ಸಾರ್ವಜನಿಕರು ಆದೇಶ ಮೀರಿ ಅರಣ್ಯ ಪ್ರದೇಶದ ಅಪಾಯಕಾರಿ ಜಲಪಾತಗಳಿಗೆ ಭೇಟಿ ನೀಡಲು ಪ್ರಯತ್ನಿಸಿದರೆ.  ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಬೆಳಗಾವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಎಚ್ಚರಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಪುಂಡಲೀಕ ಚವಾಣ  ಅಧಿಕಾರ ಸ್ವೀಕಾರಬೆಳಗಾವಿಯ ಜಲಪಾತಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಯೂಸರ್‌ನೇಮ್’ ವೈಶಿಷ್ಟ್ಯ ವಿವಾದ: ವಾಟ್ಸ್ಆ್ಯಪ್ ನಂತರ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರ ಸರ್ಕಾರದ ನೋಟಿಸ್ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ; ಗಾಣಿಗ ಸಮಾಜದ ಹಿತಕ್ಕೆ ಆದ್ಯತೆ ನೀಡಿಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತಮತದಾರರ ಪರಿಷ್ಕರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ: ವಿಠ್ಠಲ ಹಲಗೇಕರಟ್ರಾಫಿಕ್ ಜಾಮ್‌ನಲ್ಲಿ ಕಾರಿನಲ್ಲೇ ವ್ಯಕ್ತಿಗೆ ಹೃದಯಾಘಾತ, ಬಸ್‌ನಿಂದ ಧಾವಿಸಿ ಬಂದು ಜೀವ ಉಳಿಸಿದ ನರ್ಸ್‌ಗಳುಜಪಾನ್ ಪ್ರಧಾನಿಯನ್ನು 'ತಂಗಿ' ಎಂದು ಸಂಬೋಧಿಸಿದ ಪ್ರಧಾನಿ ನರೇಂದ್ರ ಮೋದಿಛತ್ರಪತಿ ಶಹಾಜಿ ಮಹಾರಾಜರ ಸಮಾಧಿ ಅಭಿವೃದ್ಧಿಗೆ ಜಂಟಿ ಹೋರಾಟ: ಕಿರಣ್ ಜಾಧವ ಕಾರ್ಯಕ್ಕೆ ಪ್ರಮೋದ್ ಮುತಾಲಿಕ್ ಶ್ಲಾಘನೆಡಿಕೆಶಿ ಸಿಎಂ ಆಗಿ ತಿಂಗಳು : ಕೈಗೊಂಡ ಮಹತ್ವದ ತೀರ್ಮಾನಗಳೇನು ?