Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾರಾಷ್ಟ್ರದಲ್ಲಿ ಕೇಸರಿ ಪಡೆ ಮ್ಯಾಜಿಕ್ : ಗಡಿ ದಾಟಿದ ಮಹಾಯುತಿ

ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಮ್ಯಾಜಿಕ್ ಫಿಗರ್ 145 ರ ಗಡಿ ದಾಟಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. ಕಾಂಗ್ರೆಸ್ ಮೈತ್ರಿಕೂಟ ಸದ್ಯ 97 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇತರರು 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಲಭಿಸುವ ಸಾಧ್ಯತೆ ಇದೆ.

ಇನ್ನೊಂದಡೆ ಜಾರ್ಖಂಡ್ ನಲ್ಲಿ ಸದ್ಯದ ಬೆಳವಣಿಗೆ ಗಮನಿಸಿದರೆ ಎನ್.ಡಿ.ಎ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಾಗಿದೆ.

ಶಿಗಾವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ, ಚನ್ನಪಟ್ಟಣದಲ್ಲಿ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಮತ್ತು ಸಂಡೂರಿನಲ್ಲಿ ಬಿಜೆಪಿಯ ಹನುಮಂತು ಸದ್ಯ ಮುನ್ನಡೆ ಸಾಧಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ