Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಶಾಸಕ ಅಭಯ ಪಾಟೀಲ ವಿರುದ್ದ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಾಹುಕಾರ್ !

[video width="832" height="480" mp4="https://janajeevala.com/wp-content/uploads/2023/09/VID-20230928-WA0315.mp4"][/video]

ಬೆಳಗಾವಿ :ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ ಪಾಟೀಲ ಅವರ ವಿರುದ್ದ ಯಮಕನಮರಡಿ ಕಾಂಗ್ರೆಸ್ ಶಾಸಕ ಹಾಗೂ ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಅಭಯ ಪಾಟೀಲ ವಿರುದ್ಧ ಸತೀಶ್ ಕಿಡಿ ಕಾರಿದ್ದೇನು ಗೊತ್ತೇ ?: ಅಭಯ ಪಾಟೀಲ ಅಧಿಕಾರದಲ್ಲಿದ್ದಾಗ ತಾವೇನು ಮಾಡಿರಲಿಲ್ಲ. ಹೊಸ ಬಟ್ಟೆಗೆ ಹಳೆ ಕಿಸೆ ಜೋಡಿಸಿ ಹಿಂದೆ ಮುಂದೆ ಮಾಡಿದರು. ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಸೇರಿದಂತೆ ಎಲ್ಲವೂ ಅವರ ಕೈಯಲ್ಲಿತ್ತು. ಸ್ಮಾರ್ಟ್ ಸಿಟಿ ದುಡ್ಡೆಲ್ಲ ಇದ್ದರೂ ಬೆಳಗಾವಿ ಮಾತ್ರ ಸ್ಮಾರ್ಟ್ ಸಿಟಿ ಆಗಲಿಲ್ಲ. ಅವರೇ ಸ್ಮಾರ್ಟ್ ಆದರು. ಬೆಳಗಾವಿ ಜಿಲ್ಲೆ, ಆಡಳಿತ, ಕರೆಕ್ಷನ್ ಬಗ್ಗೆ ಅವನಿಗೇನು ಹೇಳುವ ನೈತಿಕತೆ ಇಲ್ಲ. ಭ್ರಷ್ಟಾಚಾರದ ಬಗ್ಗೆ ಬೇರೆಯವರು ಹೇಳಿದ್ದರೆ OK. ಆದರೆ ಈ ಗಿರಾಕಿ ಹೇಳಿದರೆ ನಾವು ಒಪ್ಪುವುದಿಲ್ಲ ಎಂದು ಕಿಡಿಕಾರಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ