Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿದ್ದರಾಮಯ್ಯ ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಪುತ್ರ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಸ್ಪರ್ಧಿಸದೇ ಇರಬಹುದು ಎಂದು ಹೇಳಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತಾರೆ.  ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಅದನ್ನೇ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಅವರು ಖಂಡಿತವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿದ್ದರಾಮಯ್ಯ ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ ಪುತ್ರಬೆಳಗಾವಿ ಕುರಿತು ಗೊತ್ತುವಳಿ ಸ್ವೀಕರಿಸದೆ ಇದ್ದರೆ ಮಹಾನಗರ ಪಾಲಿಕೆ ಸೂಪರ್ ಸೀಡ್ : ಸಚಿವರ ಭರವಸೆ ಪರೀಕ್ಷಾ ಅಕ್ರಮ ತಡೆಗೆ ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ; 2024ರ ಕಾಯ್ದೆಗಿಂತ ಇದರಲ್ಲಿ ಏನೆಲ್ಲ ಬದಲಾವಣೆ ?ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಂದನ ನಿಲೇಕಣಿ ಈಗ ಮೋದಿ ಸರ್ಕಾರದ ಆಯ್ಕೆ ; ಎನ್‌ಟಿಎ ಸುಧಾರಣಾ ಟಾಸ್ಕ್‌ಫೋರ್ಸ್‌ ನೇತೃತ್ವದ ಹೊಣೆಕೈ ಕಚೇರಿಯಲ್ಲಿ ಮಾರಾಮಾರಿ..!ಬಿಪಿಎಲ್‌ ಕಾರ್ಡ್ ಆದಾಯದ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ ಎರಡು ತಿಂಗಳ ಬಳಿಕ ಸಂಪುಟ ವಿಸ್ತರಣೆ ಕಸರತ್ತು : ರಾಹುಲ್ ಒಪ್ಪಿಗೆ ಬಾಕಿಐಸಿಸಿ ಟಿ20 ಬ್ಯಾಂಕಿಂಗ್: ಅಗ್ರಸ್ಥಾನಕ್ಕೆ ಮರಳಿದ ಭಾರತಸ್ವತಂತ್ರ ಭಾರತದಲ್ಲಿ ರಾಜೀನಾಮೆ ನೀಡಿದ ಕೇಂದ್ರ ಸಚಿವರು ; ರಾಜೀನಾಮೆ ನೀಡಿದ್ದು ಯಾವ ಕಾರಣಕ್ಕೆ…?ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ