Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

SIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದಂತೆ ಭರ್ತಿ ಮಾಡಿರುವ ಗಣತಿ ನಮೂನೆಗಳನ್ನು ಸಲ್ಲಿಸುವ ಅವಧಿಯನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಕಾರ್ಯ ಪ್ರಗತಿಯಲ್ಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ಹಾಗೂ ದಾಖಲೆ ಸಂಗ್ರಹಿಸುವ ಕಾರ್ಯ ಜೂನ್ 30ರಂದು ಆರಂಭವಾಗಿದ್ದು, ಆಗಸ್ಟ್ 17ರವರೆಗೆ ನಡೆಯಲಿದೆ. ಈ ಹಿಂದೆ ಆಗಸ್ಟ್ 8ರವರೆಗೆ ಅವಕಾಶ ನೀಡಲಾಗಿತ್ತು.

ಪರಿಷ್ಕೃತ ವೇಳಾಪಟ್ಟಿಯಂತೆ, ಮತಗಟ್ಟೆಗಳ ಮರುಜೋಡಣೆ ಹಾಗೂ ಮರುಹೊಂದಾಣಿಕೆ ಕಾರ್ಯವನ್ನು ಆಗಸ್ಟ್ 17ರಂದು ಪೂರ್ಣಗೊಳಿಸಲಾಗುವುದು. ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಪ್ರಕಟಿಸಲಾಗುತ್ತದೆ.

ಇದಾದ ಬಳಿಕ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಯನ್ನು ಆಗಸ್ಟ್ 24ರಿಂದ ಅಕ್ಟೋಬರ್ 22ರವರೆಗೆ ನಡೆಸಲಾಗುವುದು. 

ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ