Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಶನಿವಾರ

ಬೆಳಗಾವಿ : ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಜ.10 ರಂದು ಶ್ರೀ ಸ್ವಾಮಿ ವಿವೇಕಾನಂದರ 163 ನೇ ಜಯಂತಿ ಆಚರಿಸಲಾಗುತ್ತದೆ.

ಬೆಳಗ್ಗೆ 6:15 ಕ್ಕೆ ಉಷಾ ಕೀರ್ತನೆ, 8 ಕ್ಕೆ ವಿಶೇಷ ಪೂಜೆ, 9:30 ಕ್ಕೆ ಶ್ರೀ ಶಿವ ಸಹಸ್ರನಾಮ ಪಾರಾಯಣ, 10:15 ಕ್ಕೆ ಹೋಮ, 11:20 ಕ್ಕೆ ಭಜನೆ, 12 ಕ್ಕೆ ಪ್ರವಚನ, 12:45 ಕ್ಕೆ ಪುಷ್ಪಾಂಜಲಿ, ನಾಮಸಂಕೀರ್ತನೆ,1 ಗಂಟೆಗೆ ಮಹಾ ಮಂಗಳಾರತಿ, ಸಂಜೆ 6 ಕ್ಕೆ ಭಜನೆ, 6:30 ಕ್ಕೆ ಸಂಧ್ಯಾ ಆರತಿ, ಸ್ತೋತ್ರಗಳು, 7 ಕ್ಕೆ ಭಜನೆ ಮತ್ತು ನಾಮಾವಳಿ ನಡೆಯಲಿದೆ ಎಂದು ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮಪ್ರಾಣಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ