Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಇಂದಿನಿಂದ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಸೋಮವಾರದಿಂದ ರಾಜ್ಯದ 358 ಕೇಂದ್ರಗಳಲ್ಲಿ ಆರಂಭವಾಗಲಿದ್ದು, ಒಟ್ಟು 1,15,112 ವಿದ್ಯಾರ್ಥಿಗಳ ಹೆಸರು ನೋಂದಾಯಿಸಲಾಗಿದೆ.

2025-26ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆ-1ಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ 7,658 ವಿದ್ಯಾರ್ಥಿಗಳ ಪರೀಕ್ಷೆ-2ಕ್ಕೆ ಖಾಸಗಿ ಪರೀಕ್ಷೆ ವಿದ್ಯಾರ್ಥಿಯಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಫಲಿತಾಂಶವನ್ನು ಉತ್ತಮಗೊಳಿಸಲು 11,881 ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯುತ್ತಿದ್ದಾರೆ.

2 ಪರೀಕ್ಷೆಗೆ 76,673 ಬಾಲಕರು, 38,439 ಬಾಲಕಿಯರು ಸೇರಿದಂತೆ ಒಟ್ಟು 1,15,112 ಮಂದಿ ಹೆಸರು ದಾಖಲಾಗಿದೆ. ಇದರಲ್ಲಿ ಸರ್ಕಾರಿ ಶಾಲೆಗಳು 55,403, ಅನುದಾನಿತ ಶಾಲೆಗಳು 31,436 ಮತ್ತು ಅನುದಾನರಹಿತ ಶಾಲೆಗಳು 28,273 ವಿದ್ಯಾರ್ಥಿಗಳು ಸೇರಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿಗೆ ಇದುವರೆಗೆ ಸಿಕ್ಕ 31 ಅಂತರರಾಷ್ಟ್ರೀಯ ಪ್ರಶಸ್ತಿಗಳ ಮಾಹಿತಿಕೇರಳಂ: ಸತೀಶನ್‌ ಪ್ರಮಾಣವಚನ ಇಂದುಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಇಂದಿನಿಂದಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ