Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೇ ಎರಡನೇ ಅಥವಾ ಮೂರನೇ ವಾರಕ್ಕೆ ಸಿಹಿಸುದ್ದಿ: ಅಶೋಕ ಪಟ್ಟಣ

ಬೆಂಗಳೂರು: 'ಮೇ ಎರಡನೇ ಅಥವಾ ಮೂರನೇ ವಾರಕ್ಕೆ ಸಿಹಿಸುದ್ದಿ ಕೊಡ್ತವೆಂದು ಹೈಕಮಾಂಡ್ ನಾಯಕರು ಹೇಳಿದ್ದಾರೆ' ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, 'ನಾವು ದೆಹಲಿಗೆ ಹೋಗಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದೇವೆ. ಮಲ್ಲಿಕಾರ್ಜುನ ಖರ್ಗೆಯವರೂ ನಮ್ಮ ಜೊತೆ ಮಾತನಾಡಿದ್ದಾರೆ' ಎಂದರು.

'ಮತ್ತೊಂದು ಸಭೆ ಸೇರಲು ಶಾಸಕರು ಒತ್ತಾಯಿಸುತ್ತಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ 40 ಜನ ಮತ್ತೆ ಹೈಕಮಾಂಡ್ ನಾಯಕರ ಭೇಟಿಗೆ ಹೋಗುತ್ತೇವೆ' ಎಂದೂ ಹೇಳಿದರು.

ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಹುಟ್ಟುಹಬ್ಬದ ಕೊಡುಗೆ ನೀಡುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ 'ಗಿಫ್ಟ್ ಕೊಡೋದು, ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಡಿಕೆಶಿಯವರಿಗೆ ಅಡ್ವಾನ್ಸ್ ಹ್ಯಾಪಿ ಬರ್ತ್ ಡೇ ಹೇಳೇನೆ' ಎಂದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತಿಯ ಸಹೋದರಿಯನ್ನೇ ಆತನ ಎರಡನೇ ಹೆಂಡತಿ ಎಂದು ಬಿಂಬಿಸಿ ವಿಚ್ಛೇದನ ಪಡೆದ ಮಹಿಳೆ…!ಮಾಂಸಾಹಾರದ ಅಡುಗೆ ವಿಚಾರಕ್ಕೆ ಜಗಳ; ಪತಿಯನ್ನೇ ಕಡಿದು ಕೊಂದ ಪತ್ನಿ  ಉಷಾತಾಯಿ ಗೊಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಗೌರವ ಮೇ ಎರಡನೇ ಅಥವಾ ಮೂರನೇ ವಾರಕ್ಕೆ ಸಿಹಿಸುದ್ದಿ: ಅಶೋಕ ಪಟ್ಟಣಕುವೆಂಪು ವಿಶ್ವವಿದ್ಯಾನಿಲಯದಿಂದ ಐಜಿಪಿ ಹರ್ಷ ಪಿ.ಎಸ್ ಅವರಿಗೆ ಪಿಎಚ್‌ಡಿ ಪದವಿ ಘೋಷಣೆಬೆಳಗಾವಿಯ ಪ್ರಭಾವಿ ವಕೀಲೆ ಮನೆ ಮೇಲೆ ಗುಂಡಿನ ದಾಳಿಮತ್ತೊಂದು ಭವಿಷ್ಯ ನುಡಿದ ಶ್ರೀರಂಗಸೃಷ್ಟಿಯಿಂದ ಏ.28ರಂದು “ಸೆಕೆಂಡ್ ಹ್ಯಾಂಡ್ ಸದಾಶಿವ” ಹಾಸ್ಯ ನಾಟಕವಿಶ್ವದ ಸ್ಮಾರ್ಟ್ ನಗರಗಳನ್ನೂ ಮೀರಿಸುವ ತಂತ್ರಜ್ಞಾನ ಹೊಂದಿರುವ ಭಾರತದ ಗ್ರಾಮಗಳು…!ವಿಶ್ವದ ಸ್ಮಾರ್ಟ್ ನಗರಗಳನ್ನೂ ಮೀರಿಸುವ ತಂತ್ರಜ್ಞಾನ ಹೊಂದಿರುವ ಭಾರತದ ಗ್ರಾಮಗಳು…!