Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್

Advertisement

 

ಬೆಂಗಳೂರು:

"ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ" ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ರಾಮಲಿಂಗಾ ರೆಡ್ಡಿ ಅವರು ರಾಜಿನಾಮೆ ನೀಡಿರುವ ಬಗ್ಗೆ ಕೇಳಿದಾಗ, "ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ" ಎಂದು ತಿಳಿಸಿದರು.

ಕೆಲವು ಕಾರ್ಯಕರ್ತರು ರಾಜಿನಾಮೆ ನೀಡುತ್ತಿರುವ ಬಗ್ಗೆ ಕೇಳಿದಾಗ, "ಏನೇ ಇದ್ದರು ಶಿಸ್ತು ಬಹಳ ಮುಖ್ಯ" ಎಂದು ತಿಳಿಸಿದರು.

*ಅಣ್ಮಮ್ಮ ದೇವಿ ಆಶೀರ್ವಾದ:*

ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಣ್ಣಮ್ಮ ದೇವಿ ಬೆಂಗಳೂರಿನ ಗ್ರಾಮ ದೇವತೆ. ನಾಡಿನ ದೇವತೆ ಚಾಮುಂಡಿ ತಾಯಿ. ತಾಯಿ ದರ್ಶನ ಮಾಡಿ ಆಶೀರ್ವಾದ ಪಡೆದು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಸಮೃದ್ಧಿ, ನೆಮ್ಮದಿ, ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ, ಕೆಲಸ ಪ್ರಾರಂಭಿಸಿದ್ದೇನೆ” ಎಂದು ತಿಳಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯ ಖಾಸಗಿ ಪೋಟೋ ಹಂಚಿಕೊಂಡು ಕಿರುಕುಳ : ಕೊನೆಗೂ ಕಾರ್ಯಾಚರಣೆಗೆ ಮುಂದಾದ ಪೊಲೀಸರುಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌KSCA ಅಧ್ಯಕ್ಷ ವೆಂಕಟೇಶ ಪ್ರಸಾದ್ ಬೆಳಗಾವಿಗೆ : ಸತ್ಯಾತ್ಮತೀರ್ಥ ಶಿಕ್ಷಣ ಸಂಸ್ಥೆಯ ಪರಿಸರ ದಿನಾಚರಣೆಯಲ್ಲಿ ಭಾಗಿಕೊನೆಗೂ ಶಿವಾನಂದ ನೀಲಣ್ಣವರಿಗೆ ಜಾಮೀನು ಮಂಜೂರು : ನಿಟ್ಟುಸಿರು ಬಿಟ್ಟ ಶಿವಾನಂದ...!ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ ಧರ್ಮಸ್ಥಳ ಬುರುಡೆ ಪ್ರಕರಣ : ಎಸ್‌ಐಟಿ ಮುಂದೆ ಷಡ್ಯಂತ್ರದ ವಿವರ ಬಿಚ್ಚಿಟ್ಟ ಚಿನ್ನಯ್ಯವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದು ಬೆಳ್ಳಿ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ