Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಪಸಿ : ವಿವೇಕಾನಂದ, ಬೋಸ್ ಜನ್ಮದಿನಾಚರಣೆ

 

ಬೆಳಗಾವಿ : ತಪಸಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯೋತ್ಸವವನ್ನು ಶ್ರೀ ರಾಮಕೃಷ್ಣ ಮಿಷನ್ ಬೆಳಗಾವಿ ಸ್ವಾಮೀಜಿ ಪರಮ ಪೂಜ್ಯ ಮೋಕ್ಷಾತ್ಮಾನಂದ ಜೀ ಮಹಾರಾಜ್ ಅವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಶುಕ್ರವಾರ ಶ್ರೀ ಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪರಮಪೂಜ್ಯ ಸ್ವಾಮೀಜಿಯವರು ವಿದ್ಯಾರ್ಥಿಗಳನ್ನು ಕುರಿತು ಗುರಿ ಸಾಧಿಸಲು ಆಲೋಚನೆ,ಸಂಕಲ್ಪ,ಗಮನ ಇವುಗಳ ಪಾತ್ರ ತುಂಬಾ ಮುಖ್ಯ ಎಂದರು. ಮಹಾವಿದ್ಯಾಲಯದ ಪ್ರಾಂಶುಪಾಲ ಗೋವಿಂದ ಅವರು ತಮ್ಮ ಪ್ರಾಸ್ಥಾವಿಕ ನುಡಿಯಲ್ಲಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಆಲೋಚನೆಗಳು ಅಳವಡಿಸಿಕೊಳ್ಳಬೇಕೆಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಆರ್.ಆರ್‌.ನಾಡಗೌಡರ ಅವರು ಶ್ರೀಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟ್‌ನ ಉದ್ದೇಶಗಳಾದ ಸಾಯಿಮಂದಿರ, ಗೋಶಾಲೆ,ಸಾವಯವ ಕೃಷಿ, ಔಷಧಿ ಸಸ್ಯಗಳನ್ನು ಉಳಿಸಿ ಬೆಳೆಸುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಅಧ್ಯಯನ ಕೇಂದ್ರ ಸ್ಥಾಪನೆ ಕುರಿತು ಮಾತನಾಡಿ ಜೀವನದಲ್ಲಿ ಪ್ರಾಮಾಣಿಕತೆ ತುಂಬಾ ಮುಖ್ಯ ಎಂದರು.

ಉಪಾಧ್ಯಕ್ಷ ದುಂಡಪ್ಪ ಬೀರಗೌಡ್ರ ಕಾರ್ಯದರ್ಶಿ ಸಚಿನ್ ಬಾಗೋಜಿ ಖಜಾಂಚಿ ವಿನಾಯಕ ಪರವಿನಾಯ್ಕರ ಮತ್ತು ಟ್ರಸ್ಟ್ ಸದಸ್ಯರುಗಳಾದ ನಾಮದೇವ ಉಮರಾಣಿ, ಭೀಮಶಿ ಹುಲಕುಂದ, ಈರಣ್ಣ ಬೆಳವಿ,ರಮೇಶ ಬಿಎಲ್, ಸಲಹಾ ಮಂಡಳಿ ಸದಸ್ಯರಾದ ಯಲ್ಲಪ್ಪ ಮಿಚ್ಯಾಗೋಳ್, ಮಹೇಶ್ ಅಂತರಗಟ್ಟಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದ ಸರ್ವ ಸಿಬ್ಬಂದಿ ವರ್ಗದವರು ಮತ್ತು ತಾಲೂಕಾ ಪಂಚಾಯತಿಯ ವ್ಯವಸ್ಥಾಪಕ ಸಂಜು ಹುದ್ದಾರ ಅವರು ಉಪಸ್ಥಿತರಿದ್ದರು.
ಭೀಮಶಿ ಹುಲಕುಂದ ನಿರೂಪಿಸಿದರು ದುಂಡಪ್ಪ ಬೀರಗೌಡರ ಸ್ವಾಗತ ಮತ್ತು ಪರಿಚಯಿಸಿದರು.ಈರಣ್ಣ ಬೆಳವಿ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ