Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತದ ಈ ಮೂರು ನಗರಗಳಲ್ಲಿ ತಾಪಮಾನ ಏರಿಕೆ

Advertisement

ನವದೆಹಲಿ: ಜಾಗತಿಕವಾಗಿ ತಾಪಮಾನ ಏರಿಕೆಯ ಅಪಾಯಕ್ಕೆ ಅತಿ ಹೆಚ್ಚು ತುತ್ತಾಗುವ ವಿಶ್ವದ ಅಗ್ರ 10 ನಗರಗಳ ಪೈಕಿ ಭಾರತದ 3 ನಗರಗಳು ಸ್ಥಾನ ಪಡೆದಿವೆ. ಆಕ್ಸ್‌ಫರ್ಡ್ ವಿವಿ ಬಿಡುಗಡೆ ಮಾಡಿರುವ ಈ ಆತಂಕಕಾರಿ ಅಧ್ಯಯನ ಪಟ್ಟಿಯಲ್ಲಿ ಗುಜರಾತ್‌ನ ಅಹಮದಾಬಾದ್‌ ವಿಶ್ವದಲ್ಲೇ 2ನೇ ಸ್ಥಾನ ಪಡೆದಿದ್ದರೆ, ಮಹಾರಾಷ್ಟ್ರದ ನಾಗ್ಪುರ 4ನೇ ಸ್ಥಾನ ಹಾಗೂ ತಮಿಳುನಾಡಿನ ಮಧುರೈ 7ನೇ ಸ್ಥಾನ ಪಡೆದಿದೆ. ಜಾಗತಿಕವಾಗಿ ಇರಾಕ್‌ನ ಅಲ್ ಬಸ್ರಾ ನಗರವು ಅತಿ ಹೆಚ್ಚು ಅಪಾಯ ಎದುರಿಸುತ್ತಿರುವ ನಗರವಾಗಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಅಹಮದಾಬಾದ್, ಬಮಾಕೊ, ನಾಗ್ಪುರ, ಕ್ವೆಜಾನ್ ಸಿಟಿ, ಬಾಗ್ದಾದ್, ಮಧುರೈ, ಫೈಸಲಾಬಾದ್, ಲಾಗೋಸ್ ಮತ್ತು ಪಾಕಿಸ್ತಾನದ ಹೈದರಾಬಾದ್ ನಗರಗಳಿವೆ. ಅತಿ ಹೆಚ್ಚು ಅಪಾಯ ಎದುರಿಸುತ್ತಿರುವ ಶೇ.95ಕ್ಕಿಂತಲೂ ಹೆಚ್ಚು ನಗರಗಳು ದಕ್ಷಿಣ ಮತ್ತು ಆಗ್ನೇಯ ಏಷ್ಯಾ ಹಾಗೂ ಸಹರಾ ಭಾಗಗಳಲ್ಲಿ ಕೇಂದ್ರೀಕೃತವಾಗಿವೆ.

ಅಹಮದಾಬಾದ್‌ಗಿಂತಲೂ ಹೆಚ್ಚು ತಾಪಮಾನ ಹೊಂದಿರುವ ಅನೇಕ ನಗರಗಳು ವಿಶ್ವದಲ್ಲಿವೆ. ಆದರೆ, ಅಲ್ಲಿನ ಜನರಿಗೆ ಹೆಚ್ಚಿನ ಹಸಿರು ಹೊದಿಕೆ ಅಥವಾ ಹವಾನಿಯಂತ್ರಣದ ಸೌಲಭ್ಯವಿರುವ ಕಾರಣ ಕಡಿಮೆ ಅಪಾಯ ಎದುರಿಸುತ್ತಿವೆ ಎನ್ನಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತದ ಈ ಮೂರು ನಗರಗಳಲ್ಲಿ ತಾಪಮಾನ ಏರಿಕೆಪೊಲೀಸರಿಂದ ತಪ್ಪಿಸಿಕೊಳ್ಳಲು ನೀರಿಗೆ ಧುಮುಕಿ ಪಾರಾಗಲು ಯತ್ನಿಸಿದ ಭೂಪ; ಆದ್ರೆ ಹೆಡೆಮುರಿ ಕಟ್ಟಿದ ಮೊಸಳೆ !ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಅಮೆರಿಕ ಸೇನೆ ದಾಳಿ: 3 ಭಾರತೀಯರು ನಾಪತ್ತೆ ; ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್ವಿಶ್ವಮಟ್ಟದಲ್ಲಿ ಬೆಂಗಳೂರಿಗೆ ಮತ್ತೊಂದು ಗರಿ: ‘ವಿಶ್ವದ 20 ಅತ್ಯುತ್ತಮ ಆಹಾರ ನಗರಗಳ’ ಪಟ್ಟಿಯಲ್ಲಿ 13ನೇ ಸ್ಥಾನ ; 20 ನಗರಗಳ ಪಟ್ಟಿ…ಹಾರ್ಮುಜ್‌ನಲ್ಲಿ ಅಮೆರಿಕ ಪೈಲಟ್‌ಗಳ ಜೀವ ಉಳಿಸಿದ ಡ್ರೋನ್ ಬೋಟ್ ; ಇದರ ಹಿಂದಿನ ಮಾಸ್ಟರ್‌ಮೈಂಡ್ ಭಾರತದ ಮೂಲದ ʼವಿಭವʼ ಯಾರು ?ಪೊಲೀಸ್ ವಾಹನದ ಮೇಲೆ ಮಗುಚಿ ಬಿದ್ದ ಲಾರಿ : ಕೆಲವರಿಗೆ ಗಾಯಬೆಳಗಾವಿಯಲ್ಲಿ ಉಡುಪಿ ಮೂಲದ ನವ ವಿವಾಹಿತೆ ಆತ್ಮಹತ್ಯೆಬೆಳಗಾವಿಯಲ್ಲಿ ಉಡುಪಿ ಮೂಲದ ನವ ವಿವಾಹಿತೆ ಆತ್ಮಹತ್ಯೆಗೆ ಶರಣುದಿಢೀರನೆ ಬಂದು ನಾಯಿ ಮರಿ ಹೊತ್ತೊಯ್ದು ಮರ ಏರಿ ಕುಳಿತ ದೈತ್ಯ ಮಂಗ…! ಮುಂದೇನಾಯ್ತು ಗೊತ್ತೆ…?ಬೆಳಗಾವಿಯಲ್ಲಿ ಉಡುಪಿ ಮೂಲದ ನವ ವಿವಾಹಿತೆ ಆತ್ಮಹತ್ಯೆ