Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇಹಕ್ಕೆ ತಾಗಿ ಗುಂಡುಗಳನ್ನ ಜೇಬಿನಲ್ಲಿ ಇಟ್ಟುಕೊಂಡು ಬಂದ ಗಾಯಾಳು

ಬೆಳಗಾವಿಯಲ್ಲಿ ಗುಂಡಿನ ದಾಳಿ; ಗಂಭೀರ ಗಾಯಗೊಂಡ ಯುವಕ

ಬೆಳಗಾವಿ : ಬೆಳಗಾವಿ ಮಹಾಂತೇಶನಗರ ಕೆಎಂಎಫ್ ಡೈರಿ ಬಳಿ ಗುಂಡಿನ ದಾಳಿ ನಡೆದಿದೆ.

ಟಿಳಕವಾಡಿ ದ್ವಾರಕಾ ನಗರ ಐದನೇ ಕ್ರಾಸ್‌ ನಿವಾಸಿ ಪ್ರಣೀತ್ ಕುಮಾರ್( 31) ಎಂಬ ಯುವಕನ ಮೇಲೆ ಈ ದಾಳಿ ನಡೆದಿದೆ. ಇದರಿಂದ ಪ್ರಣಿತ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ವೈಯಕ್ತಿಕ ದ್ವೇಷ ಕಾರಣಕ್ಕೆ ಈ ದಾಳಿ ನಡೆದಿರುವ ಬಗ್ಗೆ ಅನುಮಾನ ಇದೆ.

ದೇಹಕ್ಕೆ ತಾಗಿದ ಗುಂಡುಗಳನ್ನು ಜೇಬಿನಲ್ಲಿ ಇಟ್ಟುಕೊಂಡು ಬಂದ ಗಾಯಾಳು ಈಗ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

[video width="1280" height="720" mp4="https://janajeevala.com/wp-content/uploads/2024/11/WhatsApp-Video-2024-11-27-at-23.13.36_f012fd34.mp4"][/video]

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ