Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾಶಿವರಾತ್ರಿಯಂದು ಲಕ್ಷಗಟ್ಟಲೆ ಭಕ್ತರ ಪುಣ್ಯ ಸ್ನಾನ ಮಹಾಕುಂಭ ಮೇಳದಲ್ಲಿ ನಾಳೆ ಕೊನೆಯ ಅಮೃತ ಸ್ನಾನ

Advertisement
 

ಲಖನೌ: ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದೇ ಖ್ಯಾತಿಯಾದ ಮಹಾಕುಂಭ ಮೇಳಕ್ಕೆ ನಾಳೆ ಮಹಾಶಿವರಾತ್ರಿಯಂದು ತೆರೆ ಬೀಳಲಿದೆ.

ಬುಧವಾರ ಸಂಗಮದಲ್ಲಿ ಕೊನೆಯ ಅಮೃತ ಸ್ನಾನ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮಹಾಶಿವರಾತ್ರಿಯಂದು ಲಕ್ಷಗಟ್ಟಲೆ ಭಕ್ತರು ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲು ಬರುವ ನಿರೀಕ್ಷೆಯಿದೆ. ಈಗಾಗಲೇ ಸಾವಿರಾರು ಜನರು ಪ್ರಯಾಗ್‌ರಾಜ್‌ನತ್ತ ಬರುತ್ತಿದ್ದಾರೆ.

ಹೊರರಾಜ್ಯಗಳಿಂದ ಭಕ್ತರನ್ನು ಕರೆತರುವ ವಾಹನಗಳಿಗೆ ಪ್ರಯಾಗ್‌ರಾಜ್‌ ನಗರಕ್ಕೆ ಬರದಂತೆ ನಿರ್ಬಂಧಿಸಲಾಗಿದ್ದು, ನಿಗದಿಪಡಿಸಿದ ಸ್ಥಳದಲ್ಲೇ ವಾಹನ ನಿಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಂಗಮದ ಹೊರತಾಗಿ ಘಾಟ್‌ಗಳಲ್ಲಿಯೂ ಸ್ನಾನ ಮಾಡಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಜನರ ನಿಯಂತ್ರಣ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆವಹಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಶೀಲನೆ ನಡೆಸಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ಯಾವುದೇ ಟ್ರಾಫಿಕ್ ಜಾಮ್ ಆಗದಂತೆ ಮತ್ತು ಜನರಿಗೆ ಮೇಳಕ್ಕೆ ತಲುಪಲು ಸುಗಮವಾಗುವಂತೆ ಸಿದ್ಧತೆ ನಡೆಸಲು ಸಿಎಂ ಸೂಚನೆ ನೀಡಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ