Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಯ ಪಟ್ಟಿಯೂ ಪ್ರಕಟ

 

ಬೆಂಗಳೂರು :
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆರನೇ ಪಟ್ಟಿ ಬಿಡುಗಡೆ ಮಾಡಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟ ಮಾಡಿದಂತಾಗಿದೆ.

ಸಿ.ವಿ.ರಾಮನ್ ನಗರ-ಎಸ್ ಆನಂದ್ ಕುಮಾರ್

ಮಂಗಳೂರು ಉತ್ತರ- ಇನಾಯತ್ ಅಲಿ

ಶಿಡ್ಲಘಟ್ಟ-ಬಿ.ವಿ. ರಾಜೀವ ಗೌಡ

ಅರಕಲಗೂಡು-ಎಚ್‌.ಪಿ. ಶ್ರೀಧರ ಗೌಡ

ರಾಯಚೂರು ನಗರ- ಮಹಮ್ಮದ್ ಸಲಾಂ

ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ :



ಲಿಂಗಾಯತ ಸಮುದಾಯದ ಚನ್ನಬಸಪ್ಪ, ಶಾಸಕ ಕೆ.ಎಸ್.ಈಶ್ವರಪ್ಪ ಅವರ ಕಟ್ಟಾ ಬೆಂಬಲಿಗ ಹಾಗೂ ಮಾನಸಪುತ್ರ ಎಂದೇ ಪರಿಚಿತರು. ಟಿಕೆಟ್ ವಿಚಾರದಲ್ಲಿ ಕೆ.ಎಸ್.ಈಶ್ವರಪ್ಪ ಅವರ ಮಾತೇ ನಿರ್ಣಾಯಕವಾಗಿದೆ ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.

ನಾಲ್ಕು ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿರುವ ಚನ್ನಬಸಪ್ಪ (ಚನ್ನಿ)ಹಾಲಿ ಪಾಲಿಕೆ ಆಡಳಿತ ಪಕ್ಷದ ನಾಯಕ. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿದ್ದ ಅವರು, ಶಿವಮೊಗ್ಗದ ಬಿಜೆಪಿಯ ಹಿಂದುತ್ವದ ಆಶಯಗಳ ಅನುಷ್ಠಾನದ ಪಡೆಯಲ್ಲಿ ಪ್ರಮುಖ ಸೇನಾನಿ. ಈಶ್ವರಪ್ಪ ಹಿಂದುತ್ವದ ಪರ ಮಾತಾಡಿದರೆ ಚನ್ನಬಸಪ್ಪ ಅದನ್ನು ಕಾರ್ಯರೂಪಕ್ಕೆ ತರುತ್ತಾರೆ ಎಂಬ ಮಾತು ಶಿವಮೊಗ್ಗದಲ್ಲಿ ಜನಜನಿತವಾಗಿದೆ.

ಆರ್ ಎಸ್ ಎಸ್ ಹಾಗೂ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಟಿಕೆಟ್ ಪಡೆಯಲು ನೆರವಾಗಿದೆ ಎನ್ನಲಾಗುತ್ತಿದೆ.
ಈಶ್ವರಪ್ಪ ಪ್ರತಿನಿಧಿಸುತ್ತಿರುವುದರಿಂದ ಇಲ್ಲಿ ಟಿಕೆಟ್ ಘೋಷಣೆ ಬಿಜೆಪಿಗೆ ಕಗ್ಗಂಟ್ಟಾಗಿತ್ತು. ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ತರಲು ಪ್ರಯತ್ನಿಸಿದ್ದರು. ಎಸ್.ಎಸ್.ಜ್ಯೋತಿಪ್ರಕಾಶ, ಧನಂಜಯ ಸರ್ಜಿ ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಕೊನೆಗೂ ಈಶ್ವರಪ್ಪ ಅಪ್ತ ಚನ್ನಬಸಪ್ಪ ಅವರಿಗೆ ಟಿಕೆಟ್ ದೊರೆತಿದೆ.
ಮಾನ್ವಿ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಸಂಸದ ಬಿ.ವಿ. ನಾಯಕ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇದರಿಂದ ಬಿಜೆಪಿ ಎಲ್ಲಾ ಎರಡು 224 ವಿಧಾನಸಭಾ ಮತಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದಂತಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ