Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇಸಿ ಹಸುಗಳನ್ನು ರಾಜ್ಯಮಾತೆ- ಗೋಮಾತೆಯೆಂದು ಘೋಷಿಸಿದ ಮಹಾರಾಷ್ಟ್ರ ಸರಕಾರ

ಮುಂಬೈ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರ ಸರಕಾರ ಇದೀಗ ದೇಸಿ ಹಸುಗಳನ್ನು ರಾಜ್ಯಮಾತೆ- ಗೋಮಾತೆಯೆಂದು ಮಹತ್ವದ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಎನ್‌ಡಿಎ ಸರಕಾರ ಈ ಘೋಷಣೆ ಹೊರಡಿಸಿದೆ. ವೇದಗಳ ಕಾಲದಿಂದಲೂ ಹಸುಗಳು ಹೊಂದಿರುವ ಪ್ರಾಮುಖ್ಯತೆ ಪರಿಗಣಿಸಿ ಇದೀಗ ರಾಜ್ಯಮಾತೆ- ಗೋಮಾತೆ ಎಂದು ಘೋಷಣೆ ಮಾಡಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮಾನವನ ಪೋಷಣೆಯಲ್ಲಿ ದೇಸಿ ಹಸುಗಳ ಹಾಲಿನ ಪ್ರಾಮುಖ್ಯತೆ, ಆಯುರ್ವೇದ ಹಾಗೂ ಪಂಚಗವ್ಯ ಚಿಕಿತ್ಸೆ ಹಾಗೂ ಸಾವಯವ ಕೃಷಿಯಲ್ಲಿ ಹಸುವಿನ ಗೊಬ್ಬರದ ಬಳಕೆ ಮುಂತಾದ ಅಂಶ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.

ದೇಸಿ ಹಸುಗಳು ರೈತರಿಗೆ ವರದಾನವಾಗಿವೆ. ಈ ಹಿನ್ನೆಲೆಯಲ್ಲಿ ಅವುಗಳಿಗಿರುವ ಪ್ರಾಮುಖ್ಯತೆ ಗಮನಿಸಿ ಮಹಾರಾಷ್ಟ್ರ ಸರಕಾರ ಇದೀಗ ಈ ಘೋಷಣೆ ಹೊರಡಿಸಿರುವುದಾಗಿ ಉಪಮುಖ್ಯಮಂತ್ರಿ ದೇವೇಂದ್ರ
ಫಡ್ನವಿಸ್ ತಿಳಿಸಿದ್ದಾರೆ. ಗೋ ಶಾಲೆಗಳಲ್ಲಿ ದೇಸಿ ಹಸುಗಳ ಉತ್ತೇಜನಕ್ಕೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ