Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಿಧ ಜಿಲ್ಲೆಗಳಿಗೆ ನೂತನವಾಗಿ ಆಯ್ಕೆಯಾದ ಕಮಲ ಸಾರಥಿಗಳು

 

ಬೆಂಗಳೂರು : ಕರ್ನಾಟಕದ 23 ಜಿಲ್ಲೆಗಳಿಗೆ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯ ಬಿಜೆಪಿಯು ಆಯ್ಕೆಯಾದ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ದೇಶಾದ್ಯಂತ ಬಿಜೆಪಿಯ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದ್ದು, ಬುಧವಾರ ಆಯ್ಕೆಯಾದ ಜಿಲ್ಲಾಧ್ಯಕ್ಷರ ಹೆಸರುಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಇನ್ನೂ 16 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಮಾಡಬೇಕಿದೆ.

ಈ ಕೆಳಕಂಡ ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
23 ಜಿಲ್ಲೆಗಳ ನೂತನ ಜಿಲ್ಲಾಧ್ಯಕ್ಷರ ಪಟ್ಟಿ…
ಮೈಸೂರು ನಗರ – ಎಲ್. ನಾಗೇಂದ್ರ
ಚಾಮರಾಜನಗರ – ಸಿ.ಎಸ್. ನಿರಂಜನಕುಮಾ‌ರ
ದಕ್ಷಿಣಕನ್ನಡ – ಸತೀಶ ಕುಂಪಲ.
ಚಿಕ್ಕಮಗಳೂರು – ದೇವರಾಜ ಶೆಟ್ಟಿ
ಶಿವಮೊಗ್ಗ – ಎಸ್.ಕೆ.ಜಗದೀಶ
ಉತ್ತರಕನ್ನಡ – ಎನ್‌.ಎಸ್‌.ಹೆಗಡೆ ಕರ್ಕಿ
ಹುಬ್ಬಳ್ಳಿ-ಧಾರವಾಡ – ತಿಪ್ಪಣ್ಣ ಮಜ್ಜಗಿ
ಧಾರವಾಡ ಗ್ರಾಮಾಂತರ – ನಿಂಗಪ್ಪ ಡಿ. ಸುತಗಟ್ಟಿ
ಬೆಳಗಾವಿ ನಗರ – ಗೀತಾ ಸುತಾರ
ಬೆಳಗಾವಿ ಗ್ರಾಮಾಂತರ – ಸುಭಾಷ ದುಂಡಪ್ಪ ಪಾಟೀಲ
ಚಿಕ್ಕೋಡಿ – ಸತೀಶ ಅಪ್ಪಾಜಿಗೋಳ.
ಬೀದರ – ಸೋಮನಾಥ ಪಾಟೀಲ
ಕಲಬುರಗಿ ನಗರ – ಚಂದ್ರಕಾಂರ ಬಿ. ಪಾಟೀಲ
ಕಲಬುರಗಿ ಗ್ರಾಮಾಂತರ – ಅಶೋಕ ಬಗಲಿ
ಯಾದಗಿರಿ – ಬಸವರಾಜಪ್ಪಗೌಡ ವಿ.
ಕೊಪ್ಪಳ – ದಡೇಸಗೂರು ಬಸವರಾಜ
ಬಳ್ಳಾರಿ – ಅನಿಲಕುಮಾರ ಮೋಕಾ
ವಿಜಯನಗರ – ಸಂಜೀವ ರೆಡ್ಡಿ.
ಚಿಕ್ಕಬಳ್ಳಾಪುರ – ಬಿ.ಸಂದೀಪ
ಕೋಲಾರ – ಓಂ ಶಕ್ತಿ ಛಲಪತಿ.
ಬೆಂಗಳೂರು ಉತ್ತರ – ಎಸ್. ಹರೀಶ
ಬೆಂಗಳೂರು ಕೇಂದ್ರ – ಎ.ಆರ್.ಸಪ್ತಗಿರಿಗೌಡ.
ಬೆಂಗಳೂರು ದಕ್ಷಿಣ – ಸಿ.ಕೆ. ರಾಮಮೂರ್ತಿ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ