Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಟ ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದ ಪತ್ನಿ

 

ಬೆಂಗಳೂರು: ಕೊಲೆ ಕೇಸ್ ಆರೋಪದಡಿ ಕಂಬಿ ಹಿಂದೆ ಇರುವ ನಟ ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ಅವರನ್ನ ಸೋಷಿಯಲ್‌ ಮೀಡಿಯಾದಿಂದ ಅನ್ ಫಾಲೋ ಮಾಡಿ ಸಾಮಾಜಿಕ ಮಾಧ್ಯಮದಿಂದಲೇ ದೂರವಿದ್ದ ವಿಜಯಲಕ್ಷ್ಮೀ ಇದೀಗ ತಮ್ಮ ಇನ್ ಸ್ಟಾಗ್ರಾಂನಲ್ಲಿ ಪತಿ ದರ್ಶನ್ ಬಗ್ಗೆ ಕಪೋಲಕಲ್ಪಿತ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.

ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿರುವ ಪತ್ರವನ್ನ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ, ನಮಸ್ಕಾರ ಮೊದಲಿಗೆ, ರೇಣುಕಾಸ್ವಾಮಿ ಅವರ ಕುಟುಂಬಸ್ಥರಿಗೆ ನಾನು ಹೃದಯಪೂರ್ವಕ ಸಾಂತ್ವನವನ್ನು ತಿಳಿಸಲು ಬಯಸುತ್ತೇನೆ. ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಮನೆಯವರಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕಳೆದ ಕೆಲವು ದಿನಗಳಲ್ಲಿ, ದರ್ಶನ್ ಅವರು, ನಾನು, ನಮ್ಮ ಮಗ, ದರ್ಶನರ ಸೆಲೆಬ್ರಿಟೀಸ್ ಮತ್ತು ಕುಟುಂಬದವರು ಪದಗಳಲ್ಲಿ ವಿವರಿಸಲಾಗದ ನೋವನ್ನು ಅನುಭವಿಸಿದ್ದೇವೆ ಎಂದಿದ್ದಾರೆ.

ಇನ್ನು ಮುಂದಾದರೂ ಅಸತ್ಯಗಳು ಹಾಗೂ ಅನಧೀಕೃತ ಮಾಹಿತಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗದಿರಲಿ ಎಂದು ಕೇಳಿಕೊಳ್ಳುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಸತ್ಯಮೇವ ಜಯತೆ! ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ