Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್​​ಗಳಿಗೆ ಭಾರಿ ಬೇಡಿಕೆ

 

ಬೆಂಗಳೂರು : ಲೋಕ ಅಖಾಡಕ್ಕೆ ರಾಜಕೀಯ ನಾಯಕರು ಸಿದ್ದರಾಗಿದ್ದು, ಜಿಲ್ಲೆ ಜಿಲ್ಲೆಗಳಲ್ಲೂ ಸುತ್ತಾಡಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಅದರಲ್ಲೂ, ಲಕ್ಷ ಲಕ್ಷ ಬಾಡಿಗೆ ಕೊಟ್ಟು ನಾಯಕರು ಹೆಲಿಕಾಪ್ಟರ್​​ಗಳಲ್ಲಿ ಸವಾರಿ ಮಾಡುತ್ತಿದ್ದಾರೆ. ಮತಬೇಟೆಗೆ ಸುತ್ತಾಡುವ ನಾಯಕರಿಗಾಗಿ ನೂರಾರು ಹೆಲಿಕಾಪ್ಟರ್​ಗಳನ್ನು ಈಗಾಗಲೇ ಕಾಯ್ದಿರಿಸಲಾಗಿದೆ.​ ದುಬಾರಿ ಬೆಲೆಯಲ್ಲಿ ಹೆಲಿಕಾಪ್ಟರ್ ಬೆಲೆಗಳಿವೆ.
ಈಗಾಗಲೇ 150 ಹೆಲಿಕಾಪ್ಟರ್​ ಹಾಗೂ ಮಿನಿ ವಿಮಾನ ಬುಕ್ ಆಗಿವೆ. ಹೆಲಿಕಾಪ್ಟರ್​​ಗಳ ಬಾಡಿಗೆ ದರದಲ್ಲಿ ಶೇ 20ರಿಂದ 30ರಷ್ಟು ಹೆಚ್ಚಾದರೂ ರಾಜಕೀಯ ನಾಯಕರು ತಲೆಕೆಡಿಸಿಕೊಳ್ಳಲ್ಲ. ಆದರೆ ಹೆಲಿಕಾಪ್ಟರ್ ಬಾಡಿಗೆ ಕೇಳಿದರೆ ನೀವು ಶಾಕ್ ಆಗ್ತಿರಾ,
2 ಸೀಟ್​​​ನ ಹೆಲಿಕಾಪ್ಟರ್​​ ಗಂಟೆಗೆ 2.10 ಲಕ್ಷ ರೂ.
4 ಆಸನದ ಹೆಲಿಕಾಪ್ಟರ್​ ಗಂಟೆಗೆ 2.50 ಲಕ್ಷ ರೂ.
6 ಆಸನದ ಮಿನಿ ವಿಮಾನ ಗಂಟೆಗೆ 3 ಲಕ್ಷ ರೂ.
8 ಆಸನದ ಮಿನಿ ವಿಮಾನ ಗಂಟೆಗೆ 3.5 ಲಕ್ಷ ರೂ.
13 ಆಸನದ ಮಿನಿ ವಿಮಾನ ಗಂಟೆಗೆ 4 ಲಕ್ಷ ರೂ.ಆಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ