Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೋಡೆ ಕುಸಿದು 6 ಭಕ್ತರ ಸಾವು

Advertisement

ಜತ್ತ : ಸಾಂಗ್ಲಿ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರಿ ಮಳೆ ಹಾಗೂ ಜೋರಾಗಿ ಬೀಸಿದ ಗಾಳಿಯಿಂದಾಗಿ ದೇವಸ್ಥಾನವೊಂದರ ಗೋಡೆ ಹಾಗೂ ತಗಡುಗಳು ಕುಸಿದ ಪರಿಣಾಮ ಆರು ಭಕ್ತರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜತ್ತ ತಾಲ್ಲೂಕಿನ ಮೋಥೆವಾಡಿ ಗ್ರಾಮದ ಮಾರ್ಗುದೇವಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 12ರಿಂದ 14 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಮಂಗಳವಾರ ಈ ದೇವಸ್ಥಾನಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ.

'ದೇವಸ್ಥಾನ ಆವರಣದಲ್ಲಿ 350 ಭಕ್ತರಿದ್ದರು. ಜೋರಾದ ಗಾಳಿಯೊಂದಿಗೆ ಭಾರಿ ಮಳೆ ಸುರಿಯಲಾರಂಭಿಸಿದಾಗ, ಭಕ್ತರು ಗೋಡೆ ಉದ್ದಕ್ಕೂ ನಿಂತು ಆಶ್ರಯ ಪಡೆದಿದ್ದಾರೆ. ಈ ವೇಳೆ ಗೋಡೆ ಹಾಗೂ ತಗಡಿನ ಶೀಟುಗಳು ದಿಢೀರ್‌ನೆ ಕುಸಿದ ಪರಿಣಾಮ ದುರ್ಘಟನೆ ಸಂಭವಿಸಿದೆ' ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದೋಷಿ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯರಿದ್ದಾರೆ...ಏನಿದರ ಅರ್ಥ ?ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತುಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?ಜಿಂಕೆಯನ್ನೇ ನುಂಗಿದ ಹೆಬ್ಬಾವು !ಪುಸ್ತಕ ಅವಲೋಕನ ಕಾರ್ಯಕ್ರಮಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..! ಶತಮಾನದ ಇತಿಹಾಸ ಹೊಂದಿದೆ ಈ ಪ್ರತಿಷ್ಠಿತ ಶಾಲೆಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!