Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುನಿ ಹತ್ಯೆ ಕುರಿತು ಕೋಡಿ ಶ್ರೀ ನುಡಿ ಏನು ?

 

ಕೋಲಾರ :
ಕೋಲಾರದ ಲಕ್ಷ್ಮೀಸಾಗರ ಗ್ರಾಮದ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ.

 

ಸದ್ಯ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಕಂಟಕ ಇಲ್ಲ. ಈಗಷ್ಟೇ ಮಗು ಹಾಲು ಕುಡಿಯಲು ಆರಂಭಿಸಿದೆ. ಮಗು ಚೆನ್ನಾಗಿ ಬೆಳೆಯಲಿ, ಯಾವ ತೊಂದರೆಯೂ ಇಲ್ಲ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ದೇಶದಲ್ಲಿ ಇನ್ನೂ ಹಲವೆಡೆ ಪ್ರಾಕೃತಿಕ ವಿಕೋಪ ಸಂಭವಿಸುವ ಲಕ್ಷಣ ಇದೆ. ಜೊತೆಗೆ ಮನುಷ್ಯರು ಮೃಗದಂತೆ ವರ್ತಿಸಿ ವಿಕೋಪ ಸಂಭವಿಸಬಹುದು ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ದೇಶದಲ್ಲಿ ಇನ್ನೂ ಹಲವೆಡೆ ಪ್ರಾಕೃತಿಕ ವಿಕೋಪ ಸಂಭವಿಸುವ ಲಕ್ಷಣ ಇದೆ. ಜೊತೆಗೆ ಮನುಷ್ಯರು ಮೃಗದಂತೆ ವರ್ತಿಸಿ ವಿಕೋಪ ಸಂಭವಿಸಬಹುದು ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ದೇಶದಲ್ಲಿ ಇನ್ನಷ್ಟು ರೋಗ ರುಜಿನ ಹೆಚ್ಚುವ ಲಕ್ಷಣಗಳಿವೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಇನ್ನಷ್ಟು ರೋಗ ರುಜಿನ ಹೆಚ್ಚುವ ಲಕ್ಷಣಗಳಿವೆ ಎಂದು ತಿಳಿಸಿದ್ದಾರೆ.

ಜೈನ ಮುನಿಗಳ ಹತ್ಯೆ ನಡೆಯಬಾರದಿತ್ತು. ಆದರೆ ನಡೆದು ಹೋಯಿತು. ಮುಂದೆ ಆಗದಂತೆ ಎಚ್ಚರ ವಹಿಸಬೇಕು ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು.

ಜೈನ ಮುನಿಗಳ ಹತ್ಯೆ ನಡೆಯಬಾರದಿತ್ತು. ಆದರೆ ನಡೆದು ಹೋಯಿತು. ಮುಂದೆ ಆಗದಂತೆ ಎಚ್ಚರ ವಹಿಸಬೇಕು ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು.

ಈ ಘಟನೆಯಿಂದ ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆದು ತಿಳಿದಿದೆ. ಅಂಥವರಿಗೇ ಕಂಟಕ ಇದ್ದರೆ ಯಾರನ್ನು ತಾನೇ ಬಿಡಬಹುದು? ಮನುಷ್ಯನ ಕ್ರೌರ್ಯಕ್ಕೆ ಜೈನಮುನಿಗಳ ಕೊಲೆಯೊಂದು ಉದಾಹರಣೆ ಎಂದು ತಿಳಿಸಿದರು.

ಈ ಘಟನೆಯಿಂದ ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆದು ತಿಳಿದಿದೆ. ಅಂಥವರಿಗೇ ಕಂಟಕ ಇದ್ದರೆ ಯಾರನ್ನು ತಾನೇ ಬಿಡಬಹುದು? ಮನುಷ್ಯನ ಕ್ರೌರ್ಯಕ್ಕೆ ಜೈನಮುನಿಗಳ ಕೊಲೆಯೊಂದು ಉದಾಹರಣೆ ಎಂದು ತಿಳಿಸಿದರು.

ಸದ್ಯ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಕಂಟಕ ಇಲ್ಲ. ಈಗಷ್ಟೇ ಮಗು ಹಾಲು ಕುಡಿಯಲು ಆರಂಭಿಸಿದೆ. ಮಗು ಚೆನ್ನಾಗಿ ಬೆಳೆಯಲಿ, ಯಾವ ತೊಂದರೆಯೂ ಇಲ್ಲ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಸದ್ಯ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಕಂಟಕ ಇಲ್ಲ. ಈಗಷ್ಟೇ ಮಗು ಹಾಲು ಕುಡಿಯಲು ಆರಂಭಿಸಿದೆ. ಮಗು ಚೆನ್ನಾಗಿ ಬೆಳೆಯಲಿ, ಯಾವ ತೊಂದರೆಯೂ ಇಲ್ಲ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜಾಗತಿಕವಾಗಿ ಮೂರು ಗಂಡಾಂತರ ಕಾದಿದ್ದು, ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರ ಅಕಾಲಿಕ ಮೃತ್ಯು ಆಗುವ ಸೂಚನೆ ಇದೆ ಎಂದು ಅವರು ಈ ಹಿಂದೆ ತಿಳಿಸಿದ್ದರು.

ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜಾಗತಿಕವಾಗಿ ಮೂರು ಗಂಡಾಂತರ ಕಾದಿದ್ದು, ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರ ಅಕಾಲಿಕ ಮೃತ್ಯು ಆಗುವ ಸೂಚನೆ ಇದೆ ಎಂದು ಅವರು ಈ ಹಿಂದೆ ತಿಳಿಸಿದ್ದರು.

ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರಕ್ಕ ಪ್ರತಿಕ್ರಿಯಿಸಿದ ಶ್ರೀಗಳು, ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ, ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತೆ ಎಂದು ನಿಗೂಢ ಅರ್ಥದಲ್ಲಿ ಮಾತನಾಡಿದ್ದರು.

ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರಕ್ಕ ಪ್ರತಿಕ್ರಿಯಿಸಿದ ಶ್ರೀಗಳು, ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ, ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತೆ ಎಂದು ನಿಗೂಢ ಅರ್ಥದಲ್ಲಿ ಮಾತನಾಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ