Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪತ್ರಕರ್ತರಿಗೆ ಶಾಸಕರು ಕಿವಿಮಾತು ಹೇಳಿದ್ದೇನು ?

ಅಥಣಿ :
ಸಮಾಜದಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯವಾಗಿದೆ. ಆದ್ದರಿಂದ ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಅರಿತು ವಸ್ತುನಿಷ್ಠ ವರದಿಗಳನ್ನು ಮಾಡುವ ಮೂಲಕ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಕಾರ್ಯ ಮಾಡಬೇಕು ಎಂದು
ಶಾಸಕ ಲಕ್ಷ್ಮಣ ಸವದಿ ಹೇಳಿದರು.

 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಥಣಿ ತಾಲೂಕು ಘಟಕದ ವತಿಯಿಂದ ಪಟ್ಟಣದ ಎಸ್ ಎಸ್ ಎಂ ಎಸ್ ಮಹಾವಿದ್ಯಾಲಯದ ಖೋತ ಸಭಾಂಗಣದಲ್ಲಿ

[contact-form][contact-field label="Name" type="name" required="true" /][contact-field label="Email" type="email" required="true" /][contact-field label="Website" type="url" /][contact-field label="Message" type="textarea" /][/contact-form]

ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಥಣಿ ಶೆಟ್ಟರ ಮಠದ ಶ್ರೀ ಮರುಳಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಅಥಣಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಣ್ಣಾಸಾಬ ತೆಲಸಂಗ ಅಧ್ಯಕ್ಷತೆ ವಹಿಸಿದ್ದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪಟ್ಟಣದ ಖ್ಯಾತ ವೈದ್ಯರಾದ ಡಾ. ಮಲ್ಲಿಕಾರ್ಜುನ ಹಂಜಿ, ಮಿಲೇನಿಯಂ ಸ್ಟಾರ್ಚ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಪ್ರಿಯಾ ಎಕ್ಸ್ಪೋರ್ಟ್ ಅಥಣಿಯ ವ್ಯವಸ್ಥಾಪಕ ನಿರ್ದೇಶಕ ನಿಖಿಲ್ ಪಾಟೀಲ ಸೇರಿದಂತೆ ಹಲವಾರು ಗಣ್ಯಮಾನ್ಯರು, ಪತ್ರಕರ್ತರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ